23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಅವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ

Related posts

ಹೊಸಂಗಡಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya
error: Content is protected !!