September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಅವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ

Related posts

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya
error: Content is protected !!