23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿ ಸಮುದ್ರದಲ್ಲಿ “ಫೆಂಗಲ್” ಚಂಡಮಾರುತ ಉಂಟಾಗಿರುವ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ಡಿ.02 ರಿಂದ 03 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ, ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಹಾಗೂ ಮುಂಜಾಗ್ರಹತೆ ವಹಿಸುವಂತೆ ಇಲಾಖೆ ತಿಳಿಸಿದೆ.

Related posts

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya
error: Content is protected !!