September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

ಬಾರ್ಯ: ಸರಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ ಮಾಡಲಾಯಿತು.

ಅಧ್ಯಕ್ಷತೆಯನ್ನು ಎಸ್‌ಡಿಎಂಸಿಯ ಅಧ್ಯಕ್ಷ ದಯಾನಂದರವರು ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಬ್ಬಾಸ್ ಸಲೀಂ, ಹಕ್ಕಿಂ ತನಲ್, ಯಯಾ, , ಶೌಕತ್ ಆಲಿ, ಮುಸ್ತಾಫ, ನೌಫಲ್, ಹಕ್ಕಿಂ ಸರಿ ಆದಂ, ಶ್ರೀಮತಿ ಸಕೀನಾ, ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಅನುರಾಧ, ಶಿಕ್ಷಕ ಅಭಿಷೇಕ್ ಹಾಗೂಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಗೆ ಸುಣ್ಣ ಬಣ್ಣವನ್ನು ಸುಮಾರು ಒಂದುವರೆ ಲಕ್ಷ ವೆಚ್ಚದಲ್ಲಿ ಮಾಡಿಕೊಟ್ಟಂತಹ ದಾನಿ ವಜಿದ್ ಖಾನ್ ಬೆಂಗಳೂರು ಹಾಗೂ ಶಾಲೆಗೆ ದಾನ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು. ಎಲ್ಲಾ ಶಿಕ್ಷಕರು ಸಹಕರಿಸಿದರು. ಅಭಿಷೇಕ್ ಧನ್ಯವಾದವಿತ್ತರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya
error: Content is protected !!