July 23, 2026
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನವನ್ನು ಪಡೆದು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಉಜಿರೆಯ ವಿದ್ಯಾರ್ಥಿಯಾಗಿದ್ದು, ಯಮತೋ ಶೋಟೋಕಾನ್ ಕರಾಟೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಹಾಗೂ ಮಿಥುನ್ ರಾಜ್ ರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಜೈನ್ ಹಾಗೂ ಮಂಜುಳಾ ಜೈನ್ ದಂಪತಿಯ ಪುತ್ರ.

Related posts

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya
error: Content is protected !!