September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಮಡಿಕೇರಿಯ ಗೋಣಿಕೊಪ್ಪದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ವಲಯದ ಅತ್ಯುತ್ತಮ ಛೇoಬರ್ (ಲೀಜನ್) ಪ್ರಶಸ್ತಿ, ವಲಯದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಲಯದ ಅತ್ಯುತ್ತಮ ಫೌಂಡೇಶನ್ ಕಾಂಟ್ರಿಬುಷನ್ ಪ್ರಶಸ್ತಿ, ಛೇoಬರಿನ ಸದಸ್ಯತ್ವ ಆಂತರಿಕ ಪ್ರಗತಿ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಛೇoಬರಿನ ಅಧ್ಯಕ್ಷ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಪೂರ್ವಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಲ್ಯಾನ್ಸಿ ಪಿರೇರಾ, ಕೋಶಾಧಿಕರಿ ಪುಷ್ಪರಾಜ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ್ ರೈ, ಬಾನುಪ್ರಸನ್ನ, ದಯಾನಂದ, ಅಶೋಕ ಬಿ, ಜಯಾನಂದ ಗೌಡ, ಸಂತೋಷ್ ಹೆಗ್ಡೆ, ತುಕಾರಾಮ್ ಬಿ ಒಟ್ಟು 12 ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ

Suddi Udaya
error: Content is protected !!