25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

ಅಳದಂಗಡಿ: ದೇವನಹಳ್ಳಿ ತಾಲೂಕು ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಳದಂಗಡಿ ಸೈ0ಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ಪ್ರೇಕ್ಷಿತ್ ತೃತೀಯ ಸ್ಥಾನವನ್ನು ಪಡೆದಿದ್ದಾನೆ.

ಇವನು ಅಳದಂಗಡಿಯ ಸೇಸಪ್ಪ ಗೌಡ ಹಾಗೂ ಶ್ರೀಮತಿ ದಿವ್ಯಶ್ರೀ ದಂಪತಿಯ ಪುತ್ರ.

Related posts

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya
error: Content is protected !!