30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

ಕೊಯ್ಯೂರು :ಕೊಯ್ಯೂರು ಗ್ರಾಮದ ಬಜಿಲ ನಿವಾಸಿ‌ ಪ್ರಗತಿಪರ ಕೃಷಿಕ ಲಿಂಗಪ್ರ ಗೌಡ (79 ವರ್ಷ) ವಯೋಸಹಜ ಅನಾರೋಗ್ಯದಿಂದ ಡಿ.2 ರಂದು ಸ್ವಗೃಹದಲ್ಲಿ ನಿಧನರಾದರು.


ಮೃತರು ಪತ್ನಿ ಲಕ್ಷ್ಮಿ , ಓರ್ವ ಪುತ್ರ ತಾರಾನಾಥ ಗೌಡ ಕೊಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಪ್ರಸ್ತುತ ಕೊಯ್ಯೂರು ಹಾಲು ಉತ್ಪಾದಕರ ಸಂಘದ ಸದಸ್ಯ,6 ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಬಂಧು-ಬಳಗವನ್ನು ಆಗಲಿದರು.

Related posts

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya
error: Content is protected !!