22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

ಕುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಓಡಿಲ್ನಾಳ, ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾ ಸಭೆಯು ಡಿ.1 ರಂದು ಕರ್ನಂತೋಡಿ ಚೆನ್ನಪ್ಪ ಗೌಡರ ಮನೆಯಲ್ಲಿ ನಡೆಯಿತು.

ಈ ವೇಳೆ ಇತ್ತೀಚೆಗೆ ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಪಡೆದ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಲಕ್ಷ್ಮೀನಾರಾಯಣರವರಿಗೆ ಗ್ರಾಮ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಕ್ರೀಡೋತ್ಸವವು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರು, ಗೌರವ ಸಲಹೆಗಾರ ಚೆನ್ನಪ್ಪ ಗೌಡ ಕರ್ನಂತೋಡಿ, ಪುರಂದರ ಗೌಡ, ಶ್ರೀಮತಿ ಮಮತ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya
error: Content is protected !!