September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಅವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ

Related posts

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!