25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

ಬಾರ್ಯ: ಸರಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ ಮಾಡಲಾಯಿತು.

ಅಧ್ಯಕ್ಷತೆಯನ್ನು ಎಸ್‌ಡಿಎಂಸಿಯ ಅಧ್ಯಕ್ಷ ದಯಾನಂದರವರು ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಬ್ಬಾಸ್ ಸಲೀಂ, ಹಕ್ಕಿಂ ತನಲ್, ಯಯಾ, , ಶೌಕತ್ ಆಲಿ, ಮುಸ್ತಾಫ, ನೌಫಲ್, ಹಕ್ಕಿಂ ಸರಿ ಆದಂ, ಶ್ರೀಮತಿ ಸಕೀನಾ, ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಅನುರಾಧ, ಶಿಕ್ಷಕ ಅಭಿಷೇಕ್ ಹಾಗೂಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಗೆ ಸುಣ್ಣ ಬಣ್ಣವನ್ನು ಸುಮಾರು ಒಂದುವರೆ ಲಕ್ಷ ವೆಚ್ಚದಲ್ಲಿ ಮಾಡಿಕೊಟ್ಟಂತಹ ದಾನಿ ವಜಿದ್ ಖಾನ್ ಬೆಂಗಳೂರು ಹಾಗೂ ಶಾಲೆಗೆ ದಾನ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು. ಎಲ್ಲಾ ಶಿಕ್ಷಕರು ಸಹಕರಿಸಿದರು. ಅಭಿಷೇಕ್ ಧನ್ಯವಾದವಿತ್ತರು.

Related posts

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!