September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

ಬಾರ್ಯ: ಸರಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ ಮಾಡಲಾಯಿತು.

ಅಧ್ಯಕ್ಷತೆಯನ್ನು ಎಸ್‌ಡಿಎಂಸಿಯ ಅಧ್ಯಕ್ಷ ದಯಾನಂದರವರು ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಬ್ಬಾಸ್ ಸಲೀಂ, ಹಕ್ಕಿಂ ತನಲ್, ಯಯಾ, , ಶೌಕತ್ ಆಲಿ, ಮುಸ್ತಾಫ, ನೌಫಲ್, ಹಕ್ಕಿಂ ಸರಿ ಆದಂ, ಶ್ರೀಮತಿ ಸಕೀನಾ, ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಅನುರಾಧ, ಶಿಕ್ಷಕ ಅಭಿಷೇಕ್ ಹಾಗೂಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಗೆ ಸುಣ್ಣ ಬಣ್ಣವನ್ನು ಸುಮಾರು ಒಂದುವರೆ ಲಕ್ಷ ವೆಚ್ಚದಲ್ಲಿ ಮಾಡಿಕೊಟ್ಟಂತಹ ದಾನಿ ವಜಿದ್ ಖಾನ್ ಬೆಂಗಳೂರು ಹಾಗೂ ಶಾಲೆಗೆ ದಾನ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು. ಎಲ್ಲಾ ಶಿಕ್ಷಕರು ಸಹಕರಿಸಿದರು. ಅಭಿಷೇಕ್ ಧನ್ಯವಾದವಿತ್ತರು.

Related posts

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!