April 2, 2025
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನವನ್ನು ಪಡೆದು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಉಜಿರೆಯ ವಿದ್ಯಾರ್ಥಿಯಾಗಿದ್ದು, ಯಮತೋ ಶೋಟೋಕಾನ್ ಕರಾಟೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಹಾಗೂ ಮಿಥುನ್ ರಾಜ್ ರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಜೈನ್ ಹಾಗೂ ಮಂಜುಳಾ ಜೈನ್ ದಂಪತಿಯ ಪುತ್ರ.

Related posts

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya
error: Content is protected !!