22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನವನ್ನು ಪಡೆದು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಉಜಿರೆಯ ವಿದ್ಯಾರ್ಥಿಯಾಗಿದ್ದು, ಯಮತೋ ಶೋಟೋಕಾನ್ ಕರಾಟೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಹಾಗೂ ಮಿಥುನ್ ರಾಜ್ ರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಜೈನ್ ಹಾಗೂ ಮಂಜುಳಾ ಜೈನ್ ದಂಪತಿಯ ಪುತ್ರ.

Related posts

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
error: Content is protected !!