38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಮಡಿಕೇರಿಯ ಗೋಣಿಕೊಪ್ಪದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ವಲಯದ ಅತ್ಯುತ್ತಮ ಛೇoಬರ್ (ಲೀಜನ್) ಪ್ರಶಸ್ತಿ, ವಲಯದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಲಯದ ಅತ್ಯುತ್ತಮ ಫೌಂಡೇಶನ್ ಕಾಂಟ್ರಿಬುಷನ್ ಪ್ರಶಸ್ತಿ, ಛೇoಬರಿನ ಸದಸ್ಯತ್ವ ಆಂತರಿಕ ಪ್ರಗತಿ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಛೇoಬರಿನ ಅಧ್ಯಕ್ಷ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಪೂರ್ವಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಲ್ಯಾನ್ಸಿ ಪಿರೇರಾ, ಕೋಶಾಧಿಕರಿ ಪುಷ್ಪರಾಜ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ್ ರೈ, ಬಾನುಪ್ರಸನ್ನ, ದಯಾನಂದ, ಅಶೋಕ ಬಿ, ಜಯಾನಂದ ಗೌಡ, ಸಂತೋಷ್ ಹೆಗ್ಡೆ, ತುಕಾರಾಮ್ ಬಿ ಒಟ್ಟು 12 ಸದಸ್ಯರು ಭಾಗವಹಿಸಿದರು.

Related posts

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
error: Content is protected !!