April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಮಡಿಕೇರಿಯ ಗೋಣಿಕೊಪ್ಪದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ವಲಯದ ಅತ್ಯುತ್ತಮ ಛೇoಬರ್ (ಲೀಜನ್) ಪ್ರಶಸ್ತಿ, ವಲಯದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಲಯದ ಅತ್ಯುತ್ತಮ ಫೌಂಡೇಶನ್ ಕಾಂಟ್ರಿಬುಷನ್ ಪ್ರಶಸ್ತಿ, ಛೇoಬರಿನ ಸದಸ್ಯತ್ವ ಆಂತರಿಕ ಪ್ರಗತಿ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಛೇoಬರಿನ ಅಧ್ಯಕ್ಷ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಪೂರ್ವಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಲ್ಯಾನ್ಸಿ ಪಿರೇರಾ, ಕೋಶಾಧಿಕರಿ ಪುಷ್ಪರಾಜ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ್ ರೈ, ಬಾನುಪ್ರಸನ್ನ, ದಯಾನಂದ, ಅಶೋಕ ಬಿ, ಜಯಾನಂದ ಗೌಡ, ಸಂತೋಷ್ ಹೆಗ್ಡೆ, ತುಕಾರಾಮ್ ಬಿ ಒಟ್ಟು 12 ಸದಸ್ಯರು ಭಾಗವಹಿಸಿದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya
error: Content is protected !!