22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ತುಮಕೂರು ಜಿಲ್ಲಾ ಸಂಸ್ಥೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರಾಜ್ಯಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಎರಡೂ ತಂಡಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!