April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಹಾಗೂ ಟ್ರಸ್ಟ್ ಸದಸ್ಯರು ಮೊತ್ತ ಸ್ವೀಕರಿಸಿದರು.

ಕಳೆದ ಒಂದು ವಾರದ ಹಿಂದೆ ಲತೇಶ್ ಪೆರಾಜೆ ಹಾಗೂ ಪ್ರಣಾಮ್ ಶೆಟ್ಟಿ ನೇತೃತ್ವದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಿಶಾಂತ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು ರೂ 61 ಸಾವಿರ ಮೊತ್ತ ಉಳಿಕೆಯಾಗಿತ್ತು. ಅದರಲ್ಲಿ ರೂ.31 ಸಾವಿರ ಬಳಂಜ ಶಾಲೆಗೆ ಹಾಗೂ ಉಳಿಕೆ ಮೊತ್ತವನ್ನು ಅಶಕ್ತ ಕುಟುಂಬಗಳಿಗೆ ಹಸ್ತಾಂತರಿಸಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಮುಖ್ಯೋಪಾಧ್ಯರು, ಶಿಕ್ಷಕರು, ಅಟ್ಲಾಜೆ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya
error: Content is protected !!