25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಹಾಗೂ ಟ್ರಸ್ಟ್ ಸದಸ್ಯರು ಮೊತ್ತ ಸ್ವೀಕರಿಸಿದರು.

ಕಳೆದ ಒಂದು ವಾರದ ಹಿಂದೆ ಲತೇಶ್ ಪೆರಾಜೆ ಹಾಗೂ ಪ್ರಣಾಮ್ ಶೆಟ್ಟಿ ನೇತೃತ್ವದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಿಶಾಂತ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು ರೂ 61 ಸಾವಿರ ಮೊತ್ತ ಉಳಿಕೆಯಾಗಿತ್ತು. ಅದರಲ್ಲಿ ರೂ.31 ಸಾವಿರ ಬಳಂಜ ಶಾಲೆಗೆ ಹಾಗೂ ಉಳಿಕೆ ಮೊತ್ತವನ್ನು ಅಶಕ್ತ ಕುಟುಂಬಗಳಿಗೆ ಹಸ್ತಾಂತರಿಸಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಮುಖ್ಯೋಪಾಧ್ಯರು, ಶಿಕ್ಷಕರು, ಅಟ್ಲಾಜೆ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!