23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!