25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನವನ್ನು ಪಡೆದು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಉಜಿರೆಯ ವಿದ್ಯಾರ್ಥಿಯಾಗಿದ್ದು, ಯಮತೋ ಶೋಟೋಕಾನ್ ಕರಾಟೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಹಾಗೂ ಮಿಥುನ್ ರಾಜ್ ರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಜೈನ್ ಹಾಗೂ ಮಂಜುಳಾ ಜೈನ್ ದಂಪತಿಯ ಪುತ್ರ.

Related posts

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!