July 23, 2026
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನವನ್ನು ಪಡೆದು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಉಜಿರೆಯ ವಿದ್ಯಾರ್ಥಿಯಾಗಿದ್ದು, ಯಮತೋ ಶೋಟೋಕಾನ್ ಕರಾಟೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಹಾಗೂ ಮಿಥುನ್ ರಾಜ್ ರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಜೈನ್ ಹಾಗೂ ಮಂಜುಳಾ ಜೈನ್ ದಂಪತಿಯ ಪುತ್ರ.

Related posts

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya
error: Content is protected !!