September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಮಡಿಕೇರಿಯ ಗೋಣಿಕೊಪ್ಪದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ವಲಯದ ಅತ್ಯುತ್ತಮ ಛೇoಬರ್ (ಲೀಜನ್) ಪ್ರಶಸ್ತಿ, ವಲಯದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಲಯದ ಅತ್ಯುತ್ತಮ ಫೌಂಡೇಶನ್ ಕಾಂಟ್ರಿಬುಷನ್ ಪ್ರಶಸ್ತಿ, ಛೇoಬರಿನ ಸದಸ್ಯತ್ವ ಆಂತರಿಕ ಪ್ರಗತಿ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಛೇoಬರಿನ ಅಧ್ಯಕ್ಷ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಪೂರ್ವಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಲ್ಯಾನ್ಸಿ ಪಿರೇರಾ, ಕೋಶಾಧಿಕರಿ ಪುಷ್ಪರಾಜ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ್ ರೈ, ಬಾನುಪ್ರಸನ್ನ, ದಯಾನಂದ, ಅಶೋಕ ಬಿ, ಜಯಾನಂದ ಗೌಡ, ಸಂತೋಷ್ ಹೆಗ್ಡೆ, ತುಕಾರಾಮ್ ಬಿ ಒಟ್ಟು 12 ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!