22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಮಡಿಕೇರಿಯ ಗೋಣಿಕೊಪ್ಪದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ವಲಯದ ಅತ್ಯುತ್ತಮ ಛೇoಬರ್ (ಲೀಜನ್) ಪ್ರಶಸ್ತಿ, ವಲಯದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಲಯದ ಅತ್ಯುತ್ತಮ ಫೌಂಡೇಶನ್ ಕಾಂಟ್ರಿಬುಷನ್ ಪ್ರಶಸ್ತಿ, ಛೇoಬರಿನ ಸದಸ್ಯತ್ವ ಆಂತರಿಕ ಪ್ರಗತಿ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಛೇoಬರಿನ ಅಧ್ಯಕ್ಷ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಪೂರ್ವಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಲ್ಯಾನ್ಸಿ ಪಿರೇರಾ, ಕೋಶಾಧಿಕರಿ ಪುಷ್ಪರಾಜ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ್ ರೈ, ಬಾನುಪ್ರಸನ್ನ, ದಯಾನಂದ, ಅಶೋಕ ಬಿ, ಜಯಾನಂದ ಗೌಡ, ಸಂತೋಷ್ ಹೆಗ್ಡೆ, ತುಕಾರಾಮ್ ಬಿ ಒಟ್ಟು 12 ಸದಸ್ಯರು ಭಾಗವಹಿಸಿದರು.

Related posts

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya
error: Content is protected !!