April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಸಹಕಾರದ ವತಿಯಿಂದ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯು 2024 ನೇ ಸಾಲಿನ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿಯವರು ನೀಡಿ ಗೌರವಿಸಿದರು.

Related posts

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya
error: Content is protected !!