25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಸಹಕಾರದ ವತಿಯಿಂದ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯು 2024 ನೇ ಸಾಲಿನ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿಯವರು ನೀಡಿ ಗೌರವಿಸಿದರು.

Related posts

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya
error: Content is protected !!