ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಮತ್ತು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರು ಮೋಹನ್ ಅಂಡಿ0ಜೆ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿವಶಂಕರ್ ಭಟ್ , ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಬಂಗೇರ ಮತ್ತು ಶಾಲಾ ಎಲ್ಲಾ ಶಿಕ್ಷಕ ವೃಂದದವರು, ಆನಂದ ಕುಲಾಲ್ ವಿನಾಯಕ ಭಜನಾ ಮಂಡಳಿಯ ಅಧ್ಯಕ್ಷರು , ಪ್ರಗತಿ ಬಂಧು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರು ಯಶೋಧರ ಮತ್ತು ಸುಲೋಚನ, ಸೇವಾಪ್ರತಿನಿಧಿ ಭಾಗ್ಯ, ಒಕ್ಕೂಟದ ಕಾರ್ಯದರ್ಶಿ, ಪಂಚಾಯತ್ ಸದಸ್ಯ ಸುರೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya
error: Content is protected !!