July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಮತ್ತು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರು ಮೋಹನ್ ಅಂಡಿ0ಜೆ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿವಶಂಕರ್ ಭಟ್ , ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಬಂಗೇರ ಮತ್ತು ಶಾಲಾ ಎಲ್ಲಾ ಶಿಕ್ಷಕ ವೃಂದದವರು, ಆನಂದ ಕುಲಾಲ್ ವಿನಾಯಕ ಭಜನಾ ಮಂಡಳಿಯ ಅಧ್ಯಕ್ಷರು , ಪ್ರಗತಿ ಬಂಧು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರು ಯಶೋಧರ ಮತ್ತು ಸುಲೋಚನ, ಸೇವಾಪ್ರತಿನಿಧಿ ಭಾಗ್ಯ, ಒಕ್ಕೂಟದ ಕಾರ್ಯದರ್ಶಿ, ಪಂಚಾಯತ್ ಸದಸ್ಯ ಸುರೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!