July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ನವೀನ್ ಜೈನ್ ಪಾದೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಡಿ.3) ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಇವರು ನೂತನ ಅಧ್ಯಕ್ಷರ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿಜೆಪಿ ಬೆಂಬಲಿತ ಶ್ರೀಮತಿ ಕುಸುಮಾವತಿ ಶಶಿಧರ ಗೌಡ, ಶ್ರೀಮತಿ ಹೇಮಾವತಿ ವೆಂಕಪ್ಪ ಮೂಲ್ಯ, ಶ್ರೀಮತಿ ಲೀಲಾ ಸನತ್ ಆಚಾರ್ಯ, ಶ್ರೀಮತಿ ಸುಮಿತ್ರಾ ಕೆ, ಶ್ರೀಮತಿ ಸೌಮ್ಯಾ ಸುರೇಂದ್ರ ಕುಕ್ಕಿಮಾರು, ಶ್ರೀಮತಿ ಸುಮತಿ ಶೇಖರಗೌಡ ಕುದುರು, ಶ್ರೀಮತಿ ಅಕ್ಕಮ್ಮ ಶ್ರೀಧರ ಮುಗೇರ ನೇತ್ರಾವತಿ ನಗರ, ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಶ್ರೀಮತಿ ವಿನುತಾ ಡಿ. ಸುದೀಶ್ ಕುಮಾರ್, ಕಾಂಗ್ರೆಸ್ ಬೆಂಬಲಿತರಾದ ಶ್ರೀಮತಿ ಆಶಾ ಗಣೇಶ್, ಶ್ರೀಮತಿ ಎಲ್ಸಿ ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!