September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

ಬೆಳ್ತಂಗಡಿ: ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ಧ ಕೋ ಆಫ್ (ಲಿ) ಕಾರವಾರ, ಬೆಳ್ತಂಗಡಿ ಶಾಖೆಯಿಂದ ಸಾಲ ಪಡೆದು ಮರು ಪಾವತಿಗಾಗಿ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಮನು ಬಿ ಕೆ ರವರು ತೀರ್ಪು ನೀಡಿದ್ದಾರೆ.


ಆರೋಪಿ ಲಾಯಿಲ ನಿವಾಸಿ ಸಾಜಿಲ್ ಎಂಬವರು ರೂ 3,12,533/- ವನ್ನು ಪರಿಹಾರವಾಗಿ ಹಾಗೂ ರೂ 3,000/- ವನ್ನು ದಂಡವನ್ನು ಪಿರ್ಯಾದಿದಾರರಿಗೆ ಪಾವತಿಸುವಂತೆ ತಪ್ಪಿದಲ್ಲಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಪಿರ್ಯಾದಿದಾರರ ಪರವಾಗಿ ನ್ಯಾಯಾವಾದಿಗಳಾದ ಸಂತೋಷ್ ಕುಮಾರ್ ಲಾಯಿಲ ಹಾಗೂ ಸುಶಾಂತ್ ಫೆರ್ನಾಂಡಿಸ್ ವಾದ ಮಂಡಿಸಿದ್ದರು..

Related posts

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಮಹಾಬಲ ನಾಯ್ಕ ಮರಿಕೆ ನಿಧನ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya
error: Content is protected !!