July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಮತ್ತು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರು ಮೋಹನ್ ಅಂಡಿ0ಜೆ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿವಶಂಕರ್ ಭಟ್ , ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಬಂಗೇರ ಮತ್ತು ಶಾಲಾ ಎಲ್ಲಾ ಶಿಕ್ಷಕ ವೃಂದದವರು, ಆನಂದ ಕುಲಾಲ್ ವಿನಾಯಕ ಭಜನಾ ಮಂಡಳಿಯ ಅಧ್ಯಕ್ಷರು , ಪ್ರಗತಿ ಬಂಧು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರು ಯಶೋಧರ ಮತ್ತು ಸುಲೋಚನ, ಸೇವಾಪ್ರತಿನಿಧಿ ಭಾಗ್ಯ, ಒಕ್ಕೂಟದ ಕಾರ್ಯದರ್ಶಿ, ಪಂಚಾಯತ್ ಸದಸ್ಯ ಸುರೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!