September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

ಬೆಳ್ತಂಗಡಿ: ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ಧ ಕೋ ಆಫ್ (ಲಿ) ಕಾರವಾರ, ಬೆಳ್ತಂಗಡಿ ಶಾಖೆಯಿಂದ ಸಾಲ ಪಡೆದು ಮರು ಪಾವತಿಗಾಗಿ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಮನು ಬಿ ಕೆ ರವರು ತೀರ್ಪು ನೀಡಿದ್ದಾರೆ.


ಆರೋಪಿ ಲಾಯಿಲ ನಿವಾಸಿ ಸಾಜಿಲ್ ಎಂಬವರು ರೂ 3,12,533/- ವನ್ನು ಪರಿಹಾರವಾಗಿ ಹಾಗೂ ರೂ 3,000/- ವನ್ನು ದಂಡವನ್ನು ಪಿರ್ಯಾದಿದಾರರಿಗೆ ಪಾವತಿಸುವಂತೆ ತಪ್ಪಿದಲ್ಲಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಪಿರ್ಯಾದಿದಾರರ ಪರವಾಗಿ ನ್ಯಾಯಾವಾದಿಗಳಾದ ಸಂತೋಷ್ ಕುಮಾರ್ ಲಾಯಿಲ ಹಾಗೂ ಸುಶಾಂತ್ ಫೆರ್ನಾಂಡಿಸ್ ವಾದ ಮಂಡಿಸಿದ್ದರು..

Related posts

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!