25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

ಹೊಸಂಗಡಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ತುಮರಿ ಕಲಾತಂಡದ ನೂತನ ಮಕ್ಕಳ ನಾಟಕ ‘ ‘ಇರುವೆ ಪುರಾಣ’ವು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಇವರ ಸಹಕಾರ ಹಾಗೂ ಮಾರ್ಗದರ್ಶನದಿಂದ ಪ್ರದರ್ಶನಗೊಂಡಿತು.

ಕಿನ್ನರ ಮೇಳ ರಂಗ ತಂಡವು ಪ್ರತಿ ವರ್ಷ ವಿನೂತನ ಕಥಾವಸ್ತುವನ್ನು ಒಳಗೊಂಡ ನಾಟಕಗಳನ್ನು ರಚಿಸಿ ಪ್ರದರ್ಶಿಸುತ್ತಿದೆ. ಮಾತ್ರವಲ್ಲದೆ ಸಮಾಜಕ್ಕೆ ಉತ್ತಮ  ಮೌಲ್ಯಯುತ ಸಂದೇಶವನ್ನು ನೀಡುತ್ತಿದೆ. ‘ ಇರುವೆ ಪುರಾಣ ‘ ನಾಟಕವು ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ ಎಂಬ ಸಂದೇಶವನ್ನು ನೀಡುವ ನೂತನ ಕಲಾಕುಸುಮವಾಗಿದೆ.


ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಮನರಂಜನೆ ಹಾಗೂ ಒಳ್ಳೆಯ ಸಂದೇಶವು ಈ ನಾಟಕದ ಮೂಲಕ ದೊರೆಯಿತು. ಶಾಲೆಯ ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ನಾಟಕ ಪ್ರದರ್ಶನಕ್ಕೆ ಬೇಕಾದ ಸರ್ವ ರೀತಿಯ ಸಹಕಾರವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya
error: Content is protected !!