26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

ಹೊಸಂಗಡಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ತುಮರಿ ಕಲಾತಂಡದ ನೂತನ ಮಕ್ಕಳ ನಾಟಕ ‘ ‘ಇರುವೆ ಪುರಾಣ’ವು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಇವರ ಸಹಕಾರ ಹಾಗೂ ಮಾರ್ಗದರ್ಶನದಿಂದ ಪ್ರದರ್ಶನಗೊಂಡಿತು.

ಕಿನ್ನರ ಮೇಳ ರಂಗ ತಂಡವು ಪ್ರತಿ ವರ್ಷ ವಿನೂತನ ಕಥಾವಸ್ತುವನ್ನು ಒಳಗೊಂಡ ನಾಟಕಗಳನ್ನು ರಚಿಸಿ ಪ್ರದರ್ಶಿಸುತ್ತಿದೆ. ಮಾತ್ರವಲ್ಲದೆ ಸಮಾಜಕ್ಕೆ ಉತ್ತಮ  ಮೌಲ್ಯಯುತ ಸಂದೇಶವನ್ನು ನೀಡುತ್ತಿದೆ. ‘ ಇರುವೆ ಪುರಾಣ ‘ ನಾಟಕವು ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ ಎಂಬ ಸಂದೇಶವನ್ನು ನೀಡುವ ನೂತನ ಕಲಾಕುಸುಮವಾಗಿದೆ.


ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಮನರಂಜನೆ ಹಾಗೂ ಒಳ್ಳೆಯ ಸಂದೇಶವು ಈ ನಾಟಕದ ಮೂಲಕ ದೊರೆಯಿತು. ಶಾಲೆಯ ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ನಾಟಕ ಪ್ರದರ್ಶನಕ್ಕೆ ಬೇಕಾದ ಸರ್ವ ರೀತಿಯ ಸಹಕಾರವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!