23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಮತ್ತು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರು ಮೋಹನ್ ಅಂಡಿ0ಜೆ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿವಶಂಕರ್ ಭಟ್ , ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಬಂಗೇರ ಮತ್ತು ಶಾಲಾ ಎಲ್ಲಾ ಶಿಕ್ಷಕ ವೃಂದದವರು, ಆನಂದ ಕುಲಾಲ್ ವಿನಾಯಕ ಭಜನಾ ಮಂಡಳಿಯ ಅಧ್ಯಕ್ಷರು , ಪ್ರಗತಿ ಬಂಧು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರು ಯಶೋಧರ ಮತ್ತು ಸುಲೋಚನ, ಸೇವಾಪ್ರತಿನಿಧಿ ಭಾಗ್ಯ, ಒಕ್ಕೂಟದ ಕಾರ್ಯದರ್ಶಿ, ಪಂಚಾಯತ್ ಸದಸ್ಯ ಸುರೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!