23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಮತ್ತು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರು ಮೋಹನ್ ಅಂಡಿ0ಜೆ ಇವರು ಶಾಲಾ ಸಮಿತಿಯವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಿವಶಂಕರ್ ಭಟ್ , ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಬಂಗೇರ ಮತ್ತು ಶಾಲಾ ಎಲ್ಲಾ ಶಿಕ್ಷಕ ವೃಂದದವರು, ಆನಂದ ಕುಲಾಲ್ ವಿನಾಯಕ ಭಜನಾ ಮಂಡಳಿಯ ಅಧ್ಯಕ್ಷರು , ಪ್ರಗತಿ ಬಂಧು ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರು ಯಶೋಧರ ಮತ್ತು ಸುಲೋಚನ, ಸೇವಾಪ್ರತಿನಿಧಿ ಭಾಗ್ಯ, ಒಕ್ಕೂಟದ ಕಾರ್ಯದರ್ಶಿ, ಪಂಚಾಯತ್ ಸದಸ್ಯ ಸುರೇಶ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
error: Content is protected !!