25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ನವೀನ್ ಜೈನ್ ಪಾದೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಡಿ.3) ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಇವರು ನೂತನ ಅಧ್ಯಕ್ಷರ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿಜೆಪಿ ಬೆಂಬಲಿತ ಶ್ರೀಮತಿ ಕುಸುಮಾವತಿ ಶಶಿಧರ ಗೌಡ, ಶ್ರೀಮತಿ ಹೇಮಾವತಿ ವೆಂಕಪ್ಪ ಮೂಲ್ಯ, ಶ್ರೀಮತಿ ಲೀಲಾ ಸನತ್ ಆಚಾರ್ಯ, ಶ್ರೀಮತಿ ಸುಮಿತ್ರಾ ಕೆ, ಶ್ರೀಮತಿ ಸೌಮ್ಯಾ ಸುರೇಂದ್ರ ಕುಕ್ಕಿಮಾರು, ಶ್ರೀಮತಿ ಸುಮತಿ ಶೇಖರಗೌಡ ಕುದುರು, ಶ್ರೀಮತಿ ಅಕ್ಕಮ್ಮ ಶ್ರೀಧರ ಮುಗೇರ ನೇತ್ರಾವತಿ ನಗರ, ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಶ್ರೀಮತಿ ವಿನುತಾ ಡಿ. ಸುದೀಶ್ ಕುಮಾರ್, ಕಾಂಗ್ರೆಸ್ ಬೆಂಬಲಿತರಾದ ಶ್ರೀಮತಿ ಆಶಾ ಗಣೇಶ್, ಶ್ರೀಮತಿ ಎಲ್ಸಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!