25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ನವೀನ್ ಜೈನ್ ಪಾದೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಡಿ.3) ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಇವರು ನೂತನ ಅಧ್ಯಕ್ಷರ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿಜೆಪಿ ಬೆಂಬಲಿತ ಶ್ರೀಮತಿ ಕುಸುಮಾವತಿ ಶಶಿಧರ ಗೌಡ, ಶ್ರೀಮತಿ ಹೇಮಾವತಿ ವೆಂಕಪ್ಪ ಮೂಲ್ಯ, ಶ್ರೀಮತಿ ಲೀಲಾ ಸನತ್ ಆಚಾರ್ಯ, ಶ್ರೀಮತಿ ಸುಮಿತ್ರಾ ಕೆ, ಶ್ರೀಮತಿ ಸೌಮ್ಯಾ ಸುರೇಂದ್ರ ಕುಕ್ಕಿಮಾರು, ಶ್ರೀಮತಿ ಸುಮತಿ ಶೇಖರಗೌಡ ಕುದುರು, ಶ್ರೀಮತಿ ಅಕ್ಕಮ್ಮ ಶ್ರೀಧರ ಮುಗೇರ ನೇತ್ರಾವತಿ ನಗರ, ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಶ್ರೀಮತಿ ವಿನುತಾ ಡಿ. ಸುದೀಶ್ ಕುಮಾರ್, ಕಾಂಗ್ರೆಸ್ ಬೆಂಬಲಿತರಾದ ಶ್ರೀಮತಿ ಆಶಾ ಗಣೇಶ್, ಶ್ರೀಮತಿ ಎಲ್ಸಿ ಉಪಸ್ಥಿತರಿದ್ದರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!