July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ನವೀನ್ ಜೈನ್ ಪಾದೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಡಿ.3) ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಇವರು ನೂತನ ಅಧ್ಯಕ್ಷರ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿಜೆಪಿ ಬೆಂಬಲಿತ ಶ್ರೀಮತಿ ಕುಸುಮಾವತಿ ಶಶಿಧರ ಗೌಡ, ಶ್ರೀಮತಿ ಹೇಮಾವತಿ ವೆಂಕಪ್ಪ ಮೂಲ್ಯ, ಶ್ರೀಮತಿ ಲೀಲಾ ಸನತ್ ಆಚಾರ್ಯ, ಶ್ರೀಮತಿ ಸುಮಿತ್ರಾ ಕೆ, ಶ್ರೀಮತಿ ಸೌಮ್ಯಾ ಸುರೇಂದ್ರ ಕುಕ್ಕಿಮಾರು, ಶ್ರೀಮತಿ ಸುಮತಿ ಶೇಖರಗೌಡ ಕುದುರು, ಶ್ರೀಮತಿ ಅಕ್ಕಮ್ಮ ಶ್ರೀಧರ ಮುಗೇರ ನೇತ್ರಾವತಿ ನಗರ, ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಶ್ರೀಮತಿ ವಿನುತಾ ಡಿ. ಸುದೀಶ್ ಕುಮಾರ್, ಕಾಂಗ್ರೆಸ್ ಬೆಂಬಲಿತರಾದ ಶ್ರೀಮತಿ ಆಶಾ ಗಣೇಶ್, ಶ್ರೀಮತಿ ಎಲ್ಸಿ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya
error: Content is protected !!