September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ನವೀನ್ ಜೈನ್ ಪಾದೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಡಿ.3) ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಇವರು ನೂತನ ಅಧ್ಯಕ್ಷರ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿಜೆಪಿ ಬೆಂಬಲಿತ ಶ್ರೀಮತಿ ಕುಸುಮಾವತಿ ಶಶಿಧರ ಗೌಡ, ಶ್ರೀಮತಿ ಹೇಮಾವತಿ ವೆಂಕಪ್ಪ ಮೂಲ್ಯ, ಶ್ರೀಮತಿ ಲೀಲಾ ಸನತ್ ಆಚಾರ್ಯ, ಶ್ರೀಮತಿ ಸುಮಿತ್ರಾ ಕೆ, ಶ್ರೀಮತಿ ಸೌಮ್ಯಾ ಸುರೇಂದ್ರ ಕುಕ್ಕಿಮಾರು, ಶ್ರೀಮತಿ ಸುಮತಿ ಶೇಖರಗೌಡ ಕುದುರು, ಶ್ರೀಮತಿ ಅಕ್ಕಮ್ಮ ಶ್ರೀಧರ ಮುಗೇರ ನೇತ್ರಾವತಿ ನಗರ, ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಶ್ರೀಮತಿ ವಿನುತಾ ಡಿ. ಸುದೀಶ್ ಕುಮಾರ್, ಕಾಂಗ್ರೆಸ್ ಬೆಂಬಲಿತರಾದ ಶ್ರೀಮತಿ ಆಶಾ ಗಣೇಶ್, ಶ್ರೀಮತಿ ಎಲ್ಸಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya
error: Content is protected !!