25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

ಬೆಳ್ತಂಗಡಿ: ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ಧ ಕೋ ಆಫ್ (ಲಿ) ಕಾರವಾರ, ಬೆಳ್ತಂಗಡಿ ಶಾಖೆಯಿಂದ ಸಾಲ ಪಡೆದು ಮರು ಪಾವತಿಗಾಗಿ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಮನು ಬಿ ಕೆ ರವರು ತೀರ್ಪು ನೀಡಿದ್ದಾರೆ.


ಆರೋಪಿ ಲಾಯಿಲ ನಿವಾಸಿ ಸಾಜಿಲ್ ಎಂಬವರು ರೂ 3,12,533/- ವನ್ನು ಪರಿಹಾರವಾಗಿ ಹಾಗೂ ರೂ 3,000/- ವನ್ನು ದಂಡವನ್ನು ಪಿರ್ಯಾದಿದಾರರಿಗೆ ಪಾವತಿಸುವಂತೆ ತಪ್ಪಿದಲ್ಲಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಪಿರ್ಯಾದಿದಾರರ ಪರವಾಗಿ ನ್ಯಾಯಾವಾದಿಗಳಾದ ಸಂತೋಷ್ ಕುಮಾರ್ ಲಾಯಿಲ ಹಾಗೂ ಸುಶಾಂತ್ ಫೆರ್ನಾಂಡಿಸ್ ವಾದ ಮಂಡಿಸಿದ್ದರು..

Related posts

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya
error: Content is protected !!