26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ನಿಮ್ಮ ನಿಮ್ಮ ಗ್ರಾಮಗಳಿಗೆ ಇಲಾಖೆಗಳ ಪಯಣ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ.

ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ. ಇದರ ಪ್ರಥಮ ಹಂತವಾಗಿ ಡಿಸೆಂಬರ್ 07 ರ ಶನಿವಾರದಂದು ನಾರಾವಿ ಮತ್ತು ವೇಣೂರು ಪಂಚಾಯತ್ ನಲ್ಲಿ ನಡೆಯಲಿದೆ.

ಆಯಾ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ತಿಳಿಸಿದ್ದಾರೆ. ಡಿ.07 ಸಮಯ : ಪೂರ್ವಾಹ್ನ 10.30 ರಿಂದ ನಾರಾವಿ ಗ್ರಾಮ ಪಂಚಾಯತ್.ಅಪರಾಹ್ನ :2.30 ರಿಂದ ವೇಣೂರು ಗ್ರಾಮ ಪಂಚಾಯತ್.ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿಸಲಾಗಿದೆ.

Related posts

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya
error: Content is protected !!