July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಬಂಪರ್ ಲಕ್ಕಿ ಡ್ರಾ ಅದೃಷ್ಟಶಾಲಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ವೇಳೆ ಅದೃಷ್ಟಶಾಲಿಗಳಾಗಿ ಪ್ರಥಮ ಸ್ಥಾನ ಪಡೆದ ಹರ್ಷಿತ್ ಇಂದ್ರ ರವರಿಗೆ ಫ್ರಿಜ್ಜ್, ದ್ವಿತೀಯ ಸ್ಥಾನ ಪಡೆದ ಮುಸ್ಕಾನ್ ರವರಿಗೆ ಎಲ್ ಇಡಿ ಟಿವಿ, ತೃತೀಯ ಸ್ಥಾನ ಪಡೆದ ಸಂತೋಷ್ ಆಚಾರ್ಯ ರವರಿಗೆ ವಾಶಿಂಗ್ ಮಿಷನ್, ಚತುರ್ಥ ಸ್ಥಾನ ಪಡೆದ ನಿರ್ಮಲಾರವರಿಗೆ ಗ್ರೈಂಡರ್, ಹಾಗು 5 ನೇ ಸ್ಥಾನ ಪಡೆದ ಅನಿತಾ ರವರಿಗೆ ಇಂಡಕ್ಷನ್ ಕುಕ್ಟಾಪ್ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಅಶೋಕ್, ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!