July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಮಂಗಳೂರಿನಲ್ಲಿ ಹೊಟೇಲ್ ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ( 32ವ ) ಆತ್ಮಹತ್ಯೆ ಮಾಡಿಕೊಂಡವರು. ಪ್ರದೀಪ್ ಕಳೆದ ಮೂರು ತಿಂಗಳ ಹಿಂದೆ ಪ್ರೀತಿಸಿದ ಯುವತಿ ಜೊತೆ ಸ್ಥಳೀಯ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ದಂಪತಿಗಳು ಮಂಗಳೂರಲ್ಲಿ ವಾಸವಾಗಿದ್ದು. ಡಿ.3 ರಂದು ಮನೆಗೆ ಬಂದು ಹೋಗಿದ್ದರು. ಡಿ.4 ರಂದು ಸಂಜೆ ಮಂಗಳೂರು ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Related posts

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya
error: Content is protected !!