23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಮಂಗಳೂರಿನಲ್ಲಿ ಹೊಟೇಲ್ ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ( 32ವ ) ಆತ್ಮಹತ್ಯೆ ಮಾಡಿಕೊಂಡವರು. ಪ್ರದೀಪ್ ಕಳೆದ ಮೂರು ತಿಂಗಳ ಹಿಂದೆ ಪ್ರೀತಿಸಿದ ಯುವತಿ ಜೊತೆ ಸ್ಥಳೀಯ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ದಂಪತಿಗಳು ಮಂಗಳೂರಲ್ಲಿ ವಾಸವಾಗಿದ್ದು. ಡಿ.3 ರಂದು ಮನೆಗೆ ಬಂದು ಹೋಗಿದ್ದರು. ಡಿ.4 ರಂದು ಸಂಜೆ ಮಂಗಳೂರು ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
error: Content is protected !!