March 7, 2026
Uncategorized

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರುಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14ರಂದು ಶನಿವಾರ ಗುರುವಾಯನಕೆರೆ ನವಶಕ್ತಿ ಆವರಣದಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಡಿ. 4ರಂದು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ

ಸುರೇಶ್ ಶೆಟ್ಟಿ ಲಾಯಿಲ, ಪ್ರ ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ಬುಜಬಲಿ. ರಘುರಾಮ್ ಶೆಟ್ಟಿ ಉಜಿರೆ, , ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ರಾಜ ಶೆಟ್ಟಿ. ರವೀಂದ್ರ ಶೆಟ್ಟಿ. ಜಯಂತ್ ಶೆಟ್ಟಿ. ಕೃಷ್ಣ ಆಚಾರ್ಯ. ಜಯಪ್ರಕಾಶ್. ಪ್ರಕಾಶ್ ಶೆಟ್ಟಿ. ವಸಂತ ಶೆಟ್ಟಿ.ಕೃಷ್ಣ ಕುಮಾರ ಪಂಜಿರ್ಪು , ವಿಶ್ವನಾಥ ಶೆಟ್ಟಿ, ಉಜಿರೆ, , ಪ್ರಸಾದ್ ಶೆಟ್ಟಿ ಎಣಿಂಜೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.














Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya
error: Content is protected !!