Uncategorized

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರುಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14ರಂದು ಶನಿವಾರ ಗುರುವಾಯನಕೆರೆ ನವಶಕ್ತಿ ಆವರಣದಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಡಿ. 4ರಂದು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ

ಸುರೇಶ್ ಶೆಟ್ಟಿ ಲಾಯಿಲ, ಪ್ರ ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ಬುಜಬಲಿ. ರಘುರಾಮ್ ಶೆಟ್ಟಿ ಉಜಿರೆ, , ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ರಾಜ ಶೆಟ್ಟಿ. ರವೀಂದ್ರ ಶೆಟ್ಟಿ. ಜಯಂತ್ ಶೆಟ್ಟಿ. ಕೃಷ್ಣ ಆಚಾರ್ಯ. ಜಯಪ್ರಕಾಶ್. ಪ್ರಕಾಶ್ ಶೆಟ್ಟಿ. ವಸಂತ ಶೆಟ್ಟಿ.ಕೃಷ್ಣ ಕುಮಾರ ಪಂಜಿರ್ಪು , ವಿಶ್ವನಾಥ ಶೆಟ್ಟಿ, ಉಜಿರೆ, , ಪ್ರಸಾದ್ ಶೆಟ್ಟಿ ಎಣಿಂಜೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.














Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
error: Content is protected !!