24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್ ( 35 ವರ್ಷ) ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟವುಳ್ಳವರಾಗಿರುತ್ತಾರೆ. ನ.20 ರಂದು ಬೆಳಿಗ್ಗೆ 6 ಗಂಟೆಗೆ ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಈವರೆಗೆ ಮನೆಗೆ ಬಾರದೇ ಇದ್ದು ಅವರ ದೂರವಾಣಿಗೆ ಕರೆ ಮಾಡಲಾಗಿ ಸ್ವಿಚ್ ಆಫ್ ಇದ್ದು ಅವರ ತಂದೆ-ತಾಯಿ ಮನೆಯಾದ ಈಶ್ವರಮಂಗಳಕ್ಕೆ ಪೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗದೇ ಕಾಣೆಯಾಗಿರುತ್ತಾರೆ, ಹಾಗೂ ಈ ಹಿಂದೆಯೂ ಸಹ ಮನೆಯಿಂದ ಹೋದವರು 1 ವಾರದ ನಂತರ ಮನೆಗೆ ಬರುತ್ತಿದ್ದರು ಆದ್ದರಿಂದ ಮರಳಿ ಬರುಬಹುದೆಂಬ ನಿರೀಕ್ಷೆಯಿಂದ ಇದ್ದು ಮರಳಿ ಬಾರದೇ ಇರುವುದರಿಂದ ಡಿ.4 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ,

ಈ ಬಗ್ಗೆ, ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಬೆಳ್ತಂಗಡಿ ಪೊಲೀಸ್ ಠಾಣೆ (08256- 232093) ಅಥವಾ ದ.ಕ ಜಿಲ್ಲಾ, ಕಂಟ್ರೋಲ್ ರೂಂ(0824-2220500) ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!