25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಕಳೆದ ಸಲದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಸವಿತಾ ಹಾಗೂ ಪುರುಷೋತ್ತಮ ದಂಪತಿಯ ಪುತ್ರ ಪ್ರಥಮ್ ಎಸ್.ಪಿ. ರವರಿಗೆ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಧ್ಯಕ್ಷ ಡಾ. ಕೆ ಜಯಕೀರ್ತಿ ಜೈನ್ ಅವರು ಅಭಿನಂದಿಸಿದರು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ವತ್ಸಲಾ ಜ್ಯೋತಿರಾಜ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!