25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು ಅಂದಾಜಿಸಲಾಗಿದೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಅಸಹಾಯಕರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯಿ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಯಲಾದಷ್ಟು ಸಹಾಯ ಹಸ್ತ ನೀಡಬೇಕಾಗಿ ಮನೆಯವರು ವಿನಂತಿಸಿದ್ದಾರೆ.

ಸಹಾಯ ಮಾಡುವವರು 7483448845 ಈ ನಂಬರ್ ನ ಮೂಲಕ ಫೋನ್ ಪೇ ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದು.
ಹೆಸರು: ಗೀತಾ
ಬ್ಯಾಂಕ್: ಕೆನರಾ ಬ್ಯಾಂಕ್
A/c : 1599119011550
IFSC: CNRB0001599.

ಹೆಚ್ಚಿನ ಮಾಹಿತಿಗಾಗಿ 9480287877 ಈ ನಂಬರ್ ಅನ್ನು ಸಂಪರ್ಕಿಸಹುದು.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!